September 6, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಮದ್ದಡ್ಕ ಹೇಮಂತ್ ಶೆಣೈ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya
error: Content is protected !!