23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya
error: Content is protected !!