23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿ

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ‘ಸೇವೆಗಾಗಿ ಕ್ರೀಡೆ’ ಪರಿಕಲ್ಪನೆಯಡಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯ್ಯುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ 9ನೇ ವರ್ಷದ ಕ್ರೀಡೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಫೆ 22 ರಂದು ಜರುಗಲಿದೆ.

ರೂಪುರೇಷೆ,ಸೇವಾಯೋಜನೆಗಳ ವಿಸ್ತರಣೆ,ಕಾರ್ಯಕ್ರಮದ ಪೂರ್ವತಯಾರಿ ಸಭೆಯ ಜೊತೆಗೆ,ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಈ ಆವೃತ್ತಿಯ ಸಂಚಾಲಕರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಂಘಟನೆಯ ಮುಖ್ಯಸ್ಥರಾದ ಸಂದೀಪ್ ಸುಂದರ್ ನೀರಲ್ಕೆರವರು ತಿಳಿಸಿದ್ದಾರೆ

Related posts

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya
error: Content is protected !!