ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..











