23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..

Related posts

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya
error: Content is protected !!