22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ “ಸ್ವಚ್ಛ ನೇತ್ರಾವತಿ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!