23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

ಬೆಳ್ತಂಗಡಿ: ಓಡಿಲ್ನಾಳದ ಪಣೆಜಾಲು ಮಿಂಚಿನಡ್ಕ ಎಂಬಲ್ಲಿ ಲಲಿತ ರವರ ರಬ್ಬರ್ ಮರಗಳಿಗೆ ಇತ್ತೀಚೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿತ್ತು.

ಈ ವೇಳೆ ಸ್ಥಳಕ್ಕೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಕೇಶವ ಪೂಜಾರಿ, ಶೇಖರ್ ನಾಯ್ಕ, ಕುಶಾಲಪ್ಪಗೌಡ, ಮುಖ್ಯ ಕಾರ್ಯನಿರ್ವಾಧಿಕಾರಿ ಕವಿತಾ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!