23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಉಜಿರೆ: ಜನವರಿಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ,,(ಎನ್ ಟಿ ಎ) ನಡೆಸಿದ ಜೆಇಇ ಮುಖ್ಯ ಪರೀಕ್ಷೆ 2026ರ ಸೆಷನ್ಸ್ 1 ರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಹರಿಕೃಷ್ಣ, ಉತ್ಸವಿ,

ಸುಮಿತ್ ಹಾಗೂ ಮೇಘಾ ಪ್ರಿಯ ಜೆಇಇ ಕೆಟಗರಿ ವಿಭಾಗದಲ್ಲಿ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆಯನ್ನು ಪಡೆದಿರುತ್ತಾರೆ.

Related posts

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಮಡಂತ್ಯಾರು ವಲಯದ ಆಶ್ರಯದಲ್ಲಿ ಆಟಿಡೊಂಜಿ ದಿನ ಕೆಸರ್ದ ಗೊಬ್ಬು ಕ್ರೀಡಾಕೂಟ

Suddi Udaya
error: Content is protected !!