22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ವೇಣೂರು : ಸುನಂದ ಪೂಜಾರಿ ನಿಧನ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya
error: Content is protected !!