25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ , ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಫೆ.17ರಂದು ನಡೆದಿದೆ.

ಧರ್ಮಸ್ಥಳದಿಂದ ಮಂಗಳೂರು ಕಡೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ , ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya
error: Content is protected !!