September 6, 2026
Uncategorized

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ , ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಫೆ.17ರಂದು ನಡೆದಿದೆ.

ಧರ್ಮಸ್ಥಳದಿಂದ ಮಂಗಳೂರು ಕಡೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ , ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಹಾಭಾಗೀತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya
error: Content is protected !!