37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!