22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!