25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

Suddi Udaya
error: Content is protected !!