September 6, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya
error: Content is protected !!