September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..

Related posts

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!