25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

ಬೆಳ್ತಂಗಡಿ: ಓಡಿಲ್ನಾಳದ ಪಣೆಜಾಲು ಮಿಂಚಿನಡ್ಕ ಎಂಬಲ್ಲಿ ಲಲಿತ ರವರ ರಬ್ಬರ್ ಮರಗಳಿಗೆ ಇತ್ತೀಚೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿತ್ತು.

ಈ ವೇಳೆ ಸ್ಥಳಕ್ಕೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಕೇಶವ ಪೂಜಾರಿ, ಶೇಖರ್ ನಾಯ್ಕ, ಕುಶಾಲಪ್ಪಗೌಡ, ಮುಖ್ಯ ಕಾರ್ಯನಿರ್ವಾಧಿಕಾರಿ ಕವಿತಾ ಉಪಸ್ಥಿತರಿದ್ದರು.

Related posts

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya
error: Content is protected !!