23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ  ವಿದ್ಯಾರ್ಥಿಗಳ ಅಮೋಘ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ  ಪರೀಕ್ಷೆಗಳಲ್ಲೊಂದಾದ  ಜೆಇಇ ಮೈನ್ಸ್ (ಸೆಷನ್-1) 2026 ನೇ ಸಾಲಿನ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 102 ಮಂದಿ ವಿದ್ಯಾರ್ಥಿಗಳು 90 ಪರ್ಸೆಂಟೈಲ್ ಗಿಂತ ಅಧಿಕ ಅಂಕವನ್ನು ಪಡೆದು ವಿಶಿಷ್ಟ ಸಾಧನೆ ಗೈದು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ತೇರ್ಗಡೆಯನ್ನು ಹೊಂದಿದ್ದಾರೆ.

ವಿದ್ಯಾರ್ಥಿಗಳಾದ ನಮಿತ್ ಕೃಷ್ಣಮೂರ್ತಿ ಹೆಗಡೆ – 99.4981217 ಪರ್ಸೆಂಟೈಲ್, ನಾಗದೇವ್ ಎಂ.ಜಿ. – 99.3310617  ಪರ್ಸೆಂಟೈಲ್, ಪ್ರಥಮ್ ತಮ್ಮಣ್ಣ ಗೌಡರ್ – 99.1416986 ಪರ್ಸೆಂಟೈಲ್ ಪಡೆದುಕೊಳ್ಳುವ ಮೂಲಕ ವಿಶಿಷ್ಟ ಶ್ರೇಣಿಗಳಿಸಿದ್ದಾರೆ.

 ತೇಜಸ್ ಆರ್. ಬಿ.- 98.9615457, ನಿನಾದ್ ರಾಜೇಶ್ ನಾಯ್ಕ್- 98.9463580, ಧನುಷ್  ಹೆಚ್. ಎ.- 98.5706065, ಸಂವಿತ್‌ ಅಮಿತ್ ಗೋಕರ್ಣ- 98.5706065, ದೃಶ್ಯ್‌- 98.4130581, ಸುಕ್ಷಿತ್ ಗಿರೀಶ್ ಗೌಡ- 98.3503880, ತೇಜಸ್  ಎನ್. ಇ. – 98.3227894, ತೇಜಸ್ ಹೆಗಡೆ ಎಚ್. ಡಿ.- 98.1925416, ಅಕ್ಷತಾ ಮೋಹನ್ ಹೆಗಡೆ – 98.1682710, ಪ್ರಜ್ವಲ್ ಭಟ್- 98.0498968, ವಿಶ್ವೇಶ್ ಎನ್. ಎಚ್.- 98.0348799 ಪರ್ಸೆಂಟೈಲ್ಗಳನ್ನು ಪಡೆದುಕೊಂಡಿದ್ದಾರೆ.


99 ಪರ್ಸೆಂಟೈಲ್ ಗಿಂತ ಅಧಿಕ 03 ಮಂದಿ ವಿದ್ಯಾರ್ಥಿಗಳು, 98 ಪರ್ಸೆಂಟೈಲ್ ಗಿಂತ ಅಧಿಕ 14 ವಿದ್ಯಾರ್ಥಿಗಳು, 95 ಪರ್ಸೆಂಟೈಲ್ ಗಿಂತ ಅಧಿಕ 45 ವಿದ್ಯಾರ್ಥಿಗಳು, 90 ಪರ್ಸೆಂಟೈಲ್ ಗಿಂತ ಅಧಿಕ 102 ವಿದ್ಯಾರ್ಥಿಗಳು ಅಂಕಗಳನ್ನು ಪಡೆದುಕೊಂಡು ಮುಂದಿನ ಹಂತದ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಗಳಿಸಿಕೊಂಡಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!