23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya
error: Content is protected !!