23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

ಬೆಳ್ತಂಗಡಿ: ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಎಸ್ ಡಿ ಎಂ ಶಿಕ್ಷಣ ಸಂಸ್ಥೆಯಿಂದ ರೂ. 2.50 ಕೋಟಿ ವಿದ್ಯಾರ್ಥಿವೇತನ ವಿತರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya
error: Content is protected !!