23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya

ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!