September 6, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ಧಮ೯ಸ್ಥಳ ಸೇರಿ ವಿವಿಧ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ಅಂತರ್ ರಾಜ್ಯ ದರೋಡೆ ಪ್ರಕರಣಗಳ ಕುಖ್ಯಾತ ಆರೋಪಿಯ ದಸ್ತಗಿರಿ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya
error: Content is protected !!