23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya
error: Content is protected !!