July 23, 2026
ಗ್ರಾಮಾಂತರ ಸುದ್ದಿವರದಿ

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ‘ಸೇವೆಗಾಗಿ ಕ್ರೀಡೆ’ ಪರಿಕಲ್ಪನೆಯಡಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯ್ಯುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ 9ನೇ ವರ್ಷದ ಕ್ರೀಡೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಫೆ 22 ರಂದು ಜರುಗಲಿದೆ.

ರೂಪುರೇಷೆ,ಸೇವಾಯೋಜನೆಗಳ ವಿಸ್ತರಣೆ,ಕಾರ್ಯಕ್ರಮದ ಪೂರ್ವತಯಾರಿ ಸಭೆಯ ಜೊತೆಗೆ,ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಈ ಆವೃತ್ತಿಯ ಸಂಚಾಲಕರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಂಘಟನೆಯ ಮುಖ್ಯಸ್ಥರಾದ ಸಂದೀಪ್ ಸುಂದರ್ ನೀರಲ್ಕೆರವರು ತಿಳಿಸಿದ್ದಾರೆ

Related posts

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶುಭವಿವಾಹ:ಗಿರೀಶ್ ಬಿ.ಕೆ ಮತ್ತು ಧನ್ಯಶ್ರೀ

Suddi Udaya
error: Content is protected !!