August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ ನಡೆಯಿತು ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳ ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಸುಮಾ ದಿನೇಶ್ ಸುನಿಲ್ ಡ್ರೆಸ್ಸೆಸ್ ಉಜಿರೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯಕ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಓಡಿಲ್ನಾಳ 149 ಬೂತ್ ಸಮಿತಿ ಅಧ್ಯಕ್ಷರಾಗಿ ಉಮೇಶ್ ಕುಲಾಲ್, ಕಾರ್ಯದರ್ಶಿಯಾಗಿ ಸಂತೋಷ್ ಆರ್ ಗೌಡ ಆಯ್ಕೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya
error: Content is protected !!