July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ ವಲಯ, ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಸೂರ್ಯ ನಾರಾಯಣ ಭಜನಾ ಮಂಡಳಿ ನಾರಾವಿ ಇದರ ಸಹಯೋಗದೊಂದಿಗೆ ಮಾ.1 ರಂದು ನಡೆಯಲಿರುವ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ರವೀಂದ್ರ ಪೂಜಾರಿ, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಮತ್ತು ಜಗದೀಶ್ ಅಂಚನ್, ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ತಾಲೂಕು ಭಜನಾ ಪರಿಷತ್ ನ ಸಂತೋಷ ಪಿ, ತಾಲೂಕು ಭಜನಾ ಪರಿಷತ್ ನ ಸಂಚಾಲಕರಾದ ಸಂತೋಷ್ ಪೂಜಾರಿ, ಸಹ ಮೊಕ್ತೇಸರರಾದ ಜಗದೀಶ್ ಹೆಗ್ಡೆ, ಲಕ್ಷ್ಮಣ ಬಂಗೇರ,ಯಶೋಧ, ಶಂಕರ, ನಾರಾವಿ ಸೂರ್ಯ ನಾರಾಯಣ ಭಜನಾ ಮಂಡಳಿ ಅಧ್ಯಕ್ಷರಾದ ನಾರಾಯಣ, ಶ್ರೀನಿವಾಸ ಆಚಾರ್ಯ, ಕಲಶ ಸಮಿತಿ ಅಧ್ಯಕ್ಷರಾದ ಪ್ರಮೋದ್ ಕುಲಾಲ್, ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ನಾರಾವಿ ವಲಯದ ಭಜನಾ ಪರಿಷತ್ ಅಧ್ಯಕ್ಷರಾದ ರಾಜು ಪೂಜಾರಿ, ಕಾರ್ಯದರ್ಶಿ ಹರೀಶ್ ಎನ್, ಜೊತೆ ಕಾರ್ಯದರ್ಶಿ ಅಕ್ಷಯ್,ನಾರಾವಿ ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಪತ್ ಜೈನ್ , ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ರಾಜೇಶ್ , ಭಜನಾ ಮಂಡಳಿ ಸದಸ್ಯೆ ವರ್ಷಾ, ನಾರಾವಿ ಎ ಮತ್ತು ಬಿ ಒಕ್ಕೂಟದ ಸೇವಾಪ್ರತಿನಿಧಿಗಳಾದ ರೇಷ್ಮಾ ಜೈನ್, ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!