23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ ವಲಯ, ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಸೂರ್ಯ ನಾರಾಯಣ ಭಜನಾ ಮಂಡಳಿ ನಾರಾವಿ ಇದರ ಸಹಯೋಗದೊಂದಿಗೆ ಮಾ.1 ರಂದು ನಡೆಯಲಿರುವ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ರವೀಂದ್ರ ಪೂಜಾರಿ, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಮತ್ತು ಜಗದೀಶ್ ಅಂಚನ್, ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ತಾಲೂಕು ಭಜನಾ ಪರಿಷತ್ ನ ಸಂತೋಷ ಪಿ, ತಾಲೂಕು ಭಜನಾ ಪರಿಷತ್ ನ ಸಂಚಾಲಕರಾದ ಸಂತೋಷ್ ಪೂಜಾರಿ, ಸಹ ಮೊಕ್ತೇಸರರಾದ ಜಗದೀಶ್ ಹೆಗ್ಡೆ, ಲಕ್ಷ್ಮಣ ಬಂಗೇರ,ಯಶೋಧ, ಶಂಕರ, ನಾರಾವಿ ಸೂರ್ಯ ನಾರಾಯಣ ಭಜನಾ ಮಂಡಳಿ ಅಧ್ಯಕ್ಷರಾದ ನಾರಾಯಣ, ಶ್ರೀನಿವಾಸ ಆಚಾರ್ಯ, ಕಲಶ ಸಮಿತಿ ಅಧ್ಯಕ್ಷರಾದ ಪ್ರಮೋದ್ ಕುಲಾಲ್, ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ನಾರಾವಿ ವಲಯದ ಭಜನಾ ಪರಿಷತ್ ಅಧ್ಯಕ್ಷರಾದ ರಾಜು ಪೂಜಾರಿ, ಕಾರ್ಯದರ್ಶಿ ಹರೀಶ್ ಎನ್, ಜೊತೆ ಕಾರ್ಯದರ್ಶಿ ಅಕ್ಷಯ್,ನಾರಾವಿ ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಪತ್ ಜೈನ್ , ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ರಾಜೇಶ್ , ಭಜನಾ ಮಂಡಳಿ ಸದಸ್ಯೆ ವರ್ಷಾ, ನಾರಾವಿ ಎ ಮತ್ತು ಬಿ ಒಕ್ಕೂಟದ ಸೇವಾಪ್ರತಿನಿಧಿಗಳಾದ ರೇಷ್ಮಾ ಜೈನ್, ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya
error: Content is protected !!