25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!