September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು : 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು.

ಆಡಳಿತ ಮಂಡಳಿಗೆ ಸಹಕಾರ ನೀಡಿದ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷ -ಉಪಾಧ್ಯಕ್ಷರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಕಂದಾಯ ಇಲಾಖೆ, ಗ್ರಂಥಾಲಯ, ಸಂಜೀವಿನಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ವಾಹನ ಚಾಲಕ ಸಿಬ್ಬಂದಿ, ದಾದಿಯರು, ನಜಲ್ ಮಿತ್ರ, ಅಂಗನವಾಡಿ ಕಾರ್ಯಕರ್ತೆಯರು, ಇವರುಗಳನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಪುಯಿಲ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ದoಬೆತ್ತಿಮಾರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಗೌಡ ಕೆಲೆಂಜಿಮಾರು, ಶಿವಣ್ಣ ಗೌಡ ಹೇವ, ಶಿವಪ್ರಸಾದ್ ಗೌಡ ಸುದೆಪ್ಪಿಲ, ಶ್ರೀಮತಿ ಸುಚಿತ್ರ ಮುರ್ತಾಜೆ, ಶ್ರೀಮತಿ ಅನಿತಾ ಕುರುಡಂಗೆ, ಶ್ರೀಮತಿ ಪವಿತ್ರ ಮುರ, ಶ್ರೀಮತಿ ವಿಮಲ ತಾರಿದಡಿ, ಶ್ರೀಮತಿ ಶಾಂತ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ,ನರೇಗಾ ಯೋಜನೆಯ ಶರಣ್, ಪ್ರಾರ್ಥನಾ, ಬಂದಾರು ಅರೋಗ್ಯ ಇಲಾಖೆಯ ಸಿ ಎಚ್ ಓ ಜಗದೀಶ್, ಪಂಚಾಯತ್, ಕಂದಾಯ ಇಲಾಖೆ, ಗ್ರಂಥಾಲಯ, ಅರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು,ದಾದಿಯರು, ಸಂಜೀವಿನಿ ಒಕ್ಕೂಟ ಎಂ.ಬಿ.ಕೆ,ನಲ್ ಜಲ್ ಮಿತ್ರ, ನರೇಗಾ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪರಿಸರ ಜಾಗೃತಿ ಹಾಗೂ ಗಿಡನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

Suddi Udaya
error: Content is protected !!