23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.

ಈಗಿನ ರತ್ನಮಾನಸವು ಸಾಕಷ್ಟು ಬದಲಾವಣೆಗೊಂಡಿದೆ. ಶಿವರಾತ್ರಿಯಲ್ಲಿ ನಾವು ಶಿವನಾಮ ಸಂಕೀರ್ತನೆಯನ್ನು ಮಾಡುವುದರ ಮೂಲಕ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬಹುದು ಈ ಮೂಲಕ ಲೋಕಕ್ಕೆ ಹಿತವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಹಾಗೂ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ , ದೀಪಕ್ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಶಿವ ನಾಮ ಸಂಕೀರ್ತನೆಯೊಂದಿಗೆ ಜಾಗರಣೆ ಮಾಡಲಾಯಿತು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಸೆ.28: ಬೆಳ್ತಂಗಡಿ ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ನಾವೂರಿನಲ್ಲಿ ಉಚಿತ ನೇತ್ರಾ ಮತ್ತು ಹೃದಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!