September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.

ಈಗಿನ ರತ್ನಮಾನಸವು ಸಾಕಷ್ಟು ಬದಲಾವಣೆಗೊಂಡಿದೆ. ಶಿವರಾತ್ರಿಯಲ್ಲಿ ನಾವು ಶಿವನಾಮ ಸಂಕೀರ್ತನೆಯನ್ನು ಮಾಡುವುದರ ಮೂಲಕ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬಹುದು ಈ ಮೂಲಕ ಲೋಕಕ್ಕೆ ಹಿತವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಹಾಗೂ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ , ದೀಪಕ್ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಶಿವ ನಾಮ ಸಂಕೀರ್ತನೆಯೊಂದಿಗೆ ಜಾಗರಣೆ ಮಾಡಲಾಯಿತು.

Related posts

ಜಡಿಮಳೆ:ಸುಲ್ಕೇರಿಮೊಗ್ರು ವರ್ಪಾಳೆ, ಪಂಜಾಲಗುಡ್ಡೆ, ಪೋರಿಜ ಸಂಪರ್ಕ ರಸ್ತೆ ಕಡಿತ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಬೆಳಾಲು ಪ್ರಾ.ಕೃ.ಪ.ಸ.ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya
error: Content is protected !!