ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ.

ಇವರು ಅಚ್ಚಿನಡ್ಕ ಕೆಲ್ಲಗುತ್ತು ನಿವಾಸಿ ಶ್ರೀನಿವಾಸ್ ಉಷಾ ದಂಪತಿಯ ಪುತ್ರ.

Related posts

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!