26.4 C
ಪುತ್ತೂರು, ಬೆಳ್ತಂಗಡಿ
September 9, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್‌ಡಿಎಮ್ ಆಂಗ್ಲಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ ಶಾಲಾ ಮಟ್ಟದಲ್ಲಿ ಬಹುಮಾನ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಉಜಿರೆ ಗ್ರಾ.ಪಂ.ನಲ್ಲಿ ಇಂಧನ ಘನತ್ಯಾಜ್ಯ ನಿರ್ವಹಣೆ ಹಾಗೂ ಮಳೆ ನೀರು ಕೊಯ್ಲು ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya
error: Content is protected !!