22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ನವೋದಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದಿಂದ ಉಚಿತ ಸಾಮೂಹಿಕ ಉಪನಯನ

ಅಂಡಿಂಜೆ ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 28ನೇ ವರ್ಷದ ” ವಿಶ್ವಕರ್ಮ ಪೂಜೆ “ಯ ಸಂದರ್ಭ “ಉಚಿತ ಸಾಮೂಹಿಕ ಉಪನಯನ” ಕಾರ್ಯಕ್ರಮ ನಡೆಯಿತು.

ಶ್ರೀ ವೇಣೂರು ಪ್ರಕಾಶ ಪುರೋಹಿತರ ನೇತೃತ್ವ ,ಶ್ರೀ ವೇಲಾಪುರಿ ವಿಶ್ವನಾಥ ಶರ್ಮರ ಆಚಾರ್ಯತ್ವ ವಹಿಸಿದ್ದರು.
ಬಳಿಕ ಸಂಘದ ಅಧ್ಯಕ್ಷ ಪ್ರಭಾಕರ ಆಚಾರ್ಯರ ಅಧ್ಯಕ್ಷತೆಯಲ್ಲಿ ಸಭಾಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮುಖ್ಯ ಅತಿಥಿಗಳಾಗಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು , ಜಿ.ಟಿ.ಆಚಾರ್ಯ ಮುಂಬೈ ,ಮೂಡಬಿದ್ರೆ ಗುರುಮಠ ಕಾಳಿಕಾಂಬಾ ದೇವಳದ ಆಡಳಿತ ಮೊಕ್ತೇಸರ ಎಂ.ಕೆ.ಬಾಲಕೃಷ್ಣ ಆಚಾರ್ಯ ಉಳಿಯ, ಉಜಿರೆಯ ಸ್ವರ್ಣೋಧ್ಯಮಿ ಆನಂದ ಆಚಾರ್ಯರು ಆಗಮಿಸಿದ್ದರು. ಕೂಡುವಳಿಕೆ ಗ್ರಾಮ ಮೊಕ್ತೇಸರ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಸಂಘದ ಸದಸ್ಯರ ಉತ್ತಮ ಅಂಕ ಗಳಿಕ ವಿದ್ಯಾರ್ಥಿಗಳನ್ನು ಮತ್ತು ಉಪನಯದ ವಟುಗಳಿಗೆ ಬೇಕಾಗಿರುವ ಸಾಹಿತ್ಯವನ್ನು ಸಂಪೂರ್ಣವಾಗಿ ಒದಗಿಸಿದ ನವೀನ ಆಚಾರ್ಯ, ಪಿಲಿಯೂರು ಇವರನ್ನು ಗೌರವಿಸಲಾಯಿತು.
ಡಿ.ಭಾಸ್ಕರ ಆಚಾರ್ಯರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿ , ಸೌಮ್ಯಾ ರಾಧಾಕೃಷ್ಣ ವಂದಿಸಿದರು.
ಕು.ಸಾನಿಧ್ಯ ಬಿ.ಕೆ.ಆಚಾರ್ಯ ನಿರೂಪಿಸಿದರು.

Related posts

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಯುವದಿನೋತ್ಸವ ಆಚರಣೆ

Suddi Udaya
error: Content is protected !!