38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಫೆ.20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ ಆಯ್ಕೆಗೊಂಡು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ತರಬೇತಿ ನಿಡಿರುತ್ತಾರೆ.

ಬಳ್ಳಾರಿಯ ಸಂಡೂರು ತಾಲೂಕಿನ ಲಿಂಗ ರೆಡ್ಡಿ ಜಿಎಸ್ ಮತ್ತು ಉಮಾದೇವಿ ಜಿ ದಂಪತಿಗಳ ಪುತ್ರ ಈ ಹಿಂದೆ ಒಡಿಸ್ಸಾದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಟ್ರ್ಯಾಕ್ ಇವೆಂಟ್ ಪಾಲ್ಗೊಂಡಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರ ಆಯೋಜನೆಯ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 3ಕಿಲೋ ಮೀಟರ್ ಸ್ಟೀಪ್ ಲೀಚಸ್ ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಬುರುಡೆ ಪ್ರಕರಣ ಆರೋಪಿ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!