September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇಲ್ಲಿ 15ನೇ ವರ್ಷದ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಗಣ ಹೋಮ, ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ ಗ್ರಾಮಸ್ಥರ ಸಹಕಾರದಿಂದ ನಡೆಯಿತು.

ಈ ಸಂದರ್ಭದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯುವ ನೇಮೋತ್ಸವ ದ ಬಗ್ಗೆ ಸಭೆಯನ್ನು ನಡೆಸಲಾಯಿತು. ಕಳೆದ 15 ವರ್ಷದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕುಶಾಲಪ್ಪ ಗೌಡ ಪುಡಿಕೆತ್ತೂರು ಇವರನ್ನು ಮುಂದಿನ ಒಂದು ವರ್ಷದ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ , ಪುರುಷೋತ್ತಮ ನಾಯ್ಕ್, ಕೃಷ್ಣಪ್ಪ ಗೌಡ ಪೂವಾಜೆ, ಶ್ರೀನಿವಾಸ ಬಾಂತಿಮಾರು, ಸುಂದರ ಪೂಜಾರಿ ಅಂಕದಮಜಲು, ಕೋಟಿಯಪ್ಪ ಗೌಡ ಖಡೀರ, ಶ್ರೀಮತಿ ಅಶ್ವಿನಿ ಓಣಿತ್ತಾರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!