23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ ವಲಯ, ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಸೂರ್ಯ ನಾರಾಯಣ ಭಜನಾ ಮಂಡಳಿ ನಾರಾವಿ ಇದರ ಸಹಯೋಗದೊಂದಿಗೆ ಮಾ.1 ರಂದು ನಡೆಯಲಿರುವ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ರವೀಂದ್ರ ಪೂಜಾರಿ, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಮತ್ತು ಜಗದೀಶ್ ಅಂಚನ್, ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ತಾಲೂಕು ಭಜನಾ ಪರಿಷತ್ ನ ಸಂತೋಷ ಪಿ, ತಾಲೂಕು ಭಜನಾ ಪರಿಷತ್ ನ ಸಂಚಾಲಕರಾದ ಸಂತೋಷ್ ಪೂಜಾರಿ, ಸಹ ಮೊಕ್ತೇಸರರಾದ ಜಗದೀಶ್ ಹೆಗ್ಡೆ, ಲಕ್ಷ್ಮಣ ಬಂಗೇರ,ಯಶೋಧ, ಶಂಕರ, ನಾರಾವಿ ಸೂರ್ಯ ನಾರಾಯಣ ಭಜನಾ ಮಂಡಳಿ ಅಧ್ಯಕ್ಷರಾದ ನಾರಾಯಣ, ಶ್ರೀನಿವಾಸ ಆಚಾರ್ಯ, ಕಲಶ ಸಮಿತಿ ಅಧ್ಯಕ್ಷರಾದ ಪ್ರಮೋದ್ ಕುಲಾಲ್, ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ನಾರಾವಿ ವಲಯದ ಭಜನಾ ಪರಿಷತ್ ಅಧ್ಯಕ್ಷರಾದ ರಾಜು ಪೂಜಾರಿ, ಕಾರ್ಯದರ್ಶಿ ಹರೀಶ್ ಎನ್, ಜೊತೆ ಕಾರ್ಯದರ್ಶಿ ಅಕ್ಷಯ್,ನಾರಾವಿ ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಪತ್ ಜೈನ್ , ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ರಾಜೇಶ್ , ಭಜನಾ ಮಂಡಳಿ ಸದಸ್ಯೆ ವರ್ಷಾ, ನಾರಾವಿ ಎ ಮತ್ತು ಬಿ ಒಕ್ಕೂಟದ ಸೇವಾಪ್ರತಿನಿಧಿಗಳಾದ ರೇಷ್ಮಾ ಜೈನ್, ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya
error: Content is protected !!