Uncategorized

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya
error: Content is protected !!