22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು : 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು.

ಆಡಳಿತ ಮಂಡಳಿಗೆ ಸಹಕಾರ ನೀಡಿದ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷ -ಉಪಾಧ್ಯಕ್ಷರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಕಂದಾಯ ಇಲಾಖೆ, ಗ್ರಂಥಾಲಯ, ಸಂಜೀವಿನಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ವಾಹನ ಚಾಲಕ ಸಿಬ್ಬಂದಿ, ದಾದಿಯರು, ನಜಲ್ ಮಿತ್ರ, ಅಂಗನವಾಡಿ ಕಾರ್ಯಕರ್ತೆಯರು, ಇವರುಗಳನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಪುಯಿಲ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ದoಬೆತ್ತಿಮಾರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಗೌಡ ಕೆಲೆಂಜಿಮಾರು, ಶಿವಣ್ಣ ಗೌಡ ಹೇವ, ಶಿವಪ್ರಸಾದ್ ಗೌಡ ಸುದೆಪ್ಪಿಲ, ಶ್ರೀಮತಿ ಸುಚಿತ್ರ ಮುರ್ತಾಜೆ, ಶ್ರೀಮತಿ ಅನಿತಾ ಕುರುಡಂಗೆ, ಶ್ರೀಮತಿ ಪವಿತ್ರ ಮುರ, ಶ್ರೀಮತಿ ವಿಮಲ ತಾರಿದಡಿ, ಶ್ರೀಮತಿ ಶಾಂತ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ,ನರೇಗಾ ಯೋಜನೆಯ ಶರಣ್, ಪ್ರಾರ್ಥನಾ, ಬಂದಾರು ಅರೋಗ್ಯ ಇಲಾಖೆಯ ಸಿ ಎಚ್ ಓ ಜಗದೀಶ್, ಪಂಚಾಯತ್, ಕಂದಾಯ ಇಲಾಖೆ, ಗ್ರಂಥಾಲಯ, ಅರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು,ದಾದಿಯರು, ಸಂಜೀವಿನಿ ಒಕ್ಕೂಟ ಎಂ.ಬಿ.ಕೆ,ನಲ್ ಜಲ್ ಮಿತ್ರ, ನರೇಗಾ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya
error: Content is protected !!