25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.

ಈಗಿನ ರತ್ನಮಾನಸವು ಸಾಕಷ್ಟು ಬದಲಾವಣೆಗೊಂಡಿದೆ. ಶಿವರಾತ್ರಿಯಲ್ಲಿ ನಾವು ಶಿವನಾಮ ಸಂಕೀರ್ತನೆಯನ್ನು ಮಾಡುವುದರ ಮೂಲಕ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬಹುದು ಈ ಮೂಲಕ ಲೋಕಕ್ಕೆ ಹಿತವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಹಾಗೂ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ , ದೀಪಕ್ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಶಿವ ನಾಮ ಸಂಕೀರ್ತನೆಯೊಂದಿಗೆ ಜಾಗರಣೆ ಮಾಡಲಾಯಿತು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya
error: Content is protected !!