23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.

ಈಗಿನ ರತ್ನಮಾನಸವು ಸಾಕಷ್ಟು ಬದಲಾವಣೆಗೊಂಡಿದೆ. ಶಿವರಾತ್ರಿಯಲ್ಲಿ ನಾವು ಶಿವನಾಮ ಸಂಕೀರ್ತನೆಯನ್ನು ಮಾಡುವುದರ ಮೂಲಕ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬಹುದು ಈ ಮೂಲಕ ಲೋಕಕ್ಕೆ ಹಿತವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಹಾಗೂ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ , ದೀಪಕ್ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಶಿವ ನಾಮ ಸಂಕೀರ್ತನೆಯೊಂದಿಗೆ ಜಾಗರಣೆ ಮಾಡಲಾಯಿತು.

Related posts

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya
error: Content is protected !!