July 23, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!