22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!