July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಫೆ.20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ ಆಯ್ಕೆಗೊಂಡು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ತರಬೇತಿ ನಿಡಿರುತ್ತಾರೆ.

ಬಳ್ಳಾರಿಯ ಸಂಡೂರು ತಾಲೂಕಿನ ಲಿಂಗ ರೆಡ್ಡಿ ಜಿಎಸ್ ಮತ್ತು ಉಮಾದೇವಿ ಜಿ ದಂಪತಿಗಳ ಪುತ್ರ ಈ ಹಿಂದೆ ಒಡಿಸ್ಸಾದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಟ್ರ್ಯಾಕ್ ಇವೆಂಟ್ ಪಾಲ್ಗೊಂಡಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರ ಆಯೋಜನೆಯ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 3ಕಿಲೋ ಮೀಟರ್ ಸ್ಟೀಪ್ ಲೀಚಸ್ ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!