37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ ನಡೆಯಿತು ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳ ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಸುಮಾ ದಿನೇಶ್ ಸುನಿಲ್ ಡ್ರೆಸ್ಸೆಸ್ ಉಜಿರೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯಕ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ನೊಂದವರಿಗೆ ಸಹಾಯ ಮಾಡುತ್ತಿರುವುದಾಗಿ ಹೇಳಿ ರೂ.3.20 ಲಕ್ಷ ವಂಚನೆ ಆರೋಪ ಬೆಂಗಳೂರಿನ ಮಹಿಳೆ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!