Uncategorized

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

BMS ಹೋರಾಟಕ್ಕೆ ಫಲಶ್ರುತಿ: ಕಾರ್ಮಿಕ ಸಂಹಿತೆ ತಿದ್ದುಪಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸಚಿವರ ಭರವಸೆ

Suddi Udaya
error: Content is protected !!