22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು : 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು.

ಆಡಳಿತ ಮಂಡಳಿಗೆ ಸಹಕಾರ ನೀಡಿದ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಂಘ ಅಧ್ಯಕ್ಷ -ಉಪಾಧ್ಯಕ್ಷರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಕಂದಾಯ ಇಲಾಖೆ, ಗ್ರಂಥಾಲಯ, ಸಂಜೀವಿನಿ ಒಕ್ಕೂಟ, ಆಶಾ ಕಾರ್ಯಕರ್ತೆಯರು, ವಾಹನ ಚಾಲಕ ಸಿಬ್ಬಂದಿ, ದಾದಿಯರು, ನಜಲ್ ಮಿತ್ರ, ಅಂಗನವಾಡಿ ಕಾರ್ಯಕರ್ತೆಯರು, ಇವರುಗಳನ್ನು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ, ಖಂಡಿಗ, ಉಪಾಧ್ಯಕ್ಷೆ ಪುಷ್ಪಾವತಿ ಬರಮೇಲು, ಮಾಜಿ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ, ಪುಯಿಲ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ದoಬೆತ್ತಿಮಾರು, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ್ ಗೌಡ ಪಾಂಜಾಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಗೌಡ ಕೆಲೆಂಜಿಮಾರು, ಶಿವಣ್ಣ ಗೌಡ ಹೇವ, ಶಿವಪ್ರಸಾದ್ ಗೌಡ ಸುದೆಪ್ಪಿಲ, ಶ್ರೀಮತಿ ಸುಚಿತ್ರ ಮುರ್ತಾಜೆ, ಶ್ರೀಮತಿ ಅನಿತಾ ಕುರುಡಂಗೆ, ಶ್ರೀಮತಿ ಪವಿತ್ರ ಮುರ, ಶ್ರೀಮತಿ ವಿಮಲ ತಾರಿದಡಿ, ಶ್ರೀಮತಿ ಶಾಂತ, ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ,ನರೇಗಾ ಯೋಜನೆಯ ಶರಣ್, ಪ್ರಾರ್ಥನಾ, ಬಂದಾರು ಅರೋಗ್ಯ ಇಲಾಖೆಯ ಸಿ ಎಚ್ ಓ ಜಗದೀಶ್, ಪಂಚಾಯತ್, ಕಂದಾಯ ಇಲಾಖೆ, ಗ್ರಂಥಾಲಯ, ಅರೋಗ್ಯ ಇಲಾಖೆ ಆಶಾ ಕಾರ್ಯಕರ್ತೆಯರು,ದಾದಿಯರು, ಸಂಜೀವಿನಿ ಒಕ್ಕೂಟ ಎಂ.ಬಿ.ಕೆ,ನಲ್ ಜಲ್ ಮಿತ್ರ, ನರೇಗಾ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ನಾಳ ಭಜನಾ ಮಂಡಳಿ ಸದಸ್ಯರು ಅಯೋಧ್ಯೆ ಕ್ಷೇತ್ರಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!