ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ.

ಇವರು ಅಚ್ಚಿನಡ್ಕ ಕೆಲ್ಲಗುತ್ತು ನಿವಾಸಿ ಶ್ರೀನಿವಾಸ್ ಉಷಾ ದಂಪತಿಯ ಪುತ್ರ.

Related posts

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya
error: Content is protected !!