37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!