July 23, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!